ಅಭಿಪ್ರಾಯ / ಸಲಹೆಗಳು

ಬೆಟಗೇರಿ (3), ಗ್ರಾಮೀಣ(1) ಮತ್ತು ಶಿರಹಟ್ಟಿ(1) ಠಾಣಾ ವ್ಯಾಪ್ತಿಯ ಕ್ರಮವಾಗಿ ನೇಕಾರ ಕಾಲನಿ, ಹಿರೇಹಂದಿಗೋಳ ಮತ್ತು ನಾರಾಯಣಪೂರ ಗ್ರಾಮದ ಸಾರ್ವಜನಿಕ ರಸ್ತೆ ಮೇಲೆ ಬಾಂಬೆ ಓಸಿ ಮೂಲಕ ತಮ್ಮ ಲಾಭಕ್ಕೋಸ್ಕರ ಜನರಿಂದ ಹಣ ಪಡೆದು ಜೂಜಾಟದಲ್ಲಿ ತೊಡಗಿದ್ದಾಗ ದಾಳಿ ಮಾಡಿ ಒಟ್ಟು 5 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ರೂ. 4430/-  ಜೂಜಾಟದ ಹಣವನ್ನು ವಶಪಡಿಸಿಕೊಂಡು 5 ಪ್ರಕರಣಗಳನ್ನು ದಾಖಲಿಸಿದೆ.

ಇತ್ತೀಚಿನ ನವೀಕರಣ​ : 21-06-2022 01:40 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಗದಗ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080